Category: ರಾಜಕೀಯ

ಸಿಎಂ ಡಿಸಿಎಂ ಗೊಂದಲಗಳಿಗೆ ಸ್ಪಷ್ಟನೆ ಕೇಳಿದ ನಿಖಿಲ್‌ ಕುಮಾರಸ್ವಾಮಿ!

ಬೆಂಗಳೂರು:ರಾಜ್ಯದಲ್ಲಿ ಸಿಎಂ ಯಾರು? ಡಿಸಿಎಂ ಯಾರು? ಎಂಬುದನ್ನು ಕಾಂಗ್ರೆಸ್‌ ನಾಯಕರು ಸ್ಪಷ್ಟಪಡಿಸಲಿ ಎಂದು ಜೆಡಿಎಸ್‌  ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ…

ಹಾಸ್ಯ ಕಲಾವಿದ ಉಮೇಶ್‌ರವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಹಲವಾರು ಕಲಾವಿದರು ನಮ್ಮನ್ನಗಲಿದ್ದಾರೆ. ಕನ್ನಡ ಚಿತ್ರರಸಿಕರನ್ನು ರಂಜಿಸಿದ ಹಾಸ್ಯ ಕಲಾವಿದ ಉಮೇಶ್‌ ಲಿವರ್‌ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. “ನನ್ನನ್ನು ಅಪಾರ್ಥ ಮಾಡ್ಕೋಬೇಡಿ…

ಮತ ನೀಡಿ ಗೆಲ್ಲಿಸಿದ ಜನತೆಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ.

ಬೆಂಗಳೂರು: ಮೂರು ಕ್ಷೇತ್ರದ ಜನತೆ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ ಆಶೀರ್ವದಿಸಿ ಗೆಲುವನ್ನು ನೀಡಿದ ಶಿಗ್ಗಾವಿ ಸಂಡೂರು ಮತ್ತು ಚನ್ನಪಟ್ಟಣದ ಮತದಾರ ಪ್ರಭುಗಳಿಗೆ ಸಿಎಂ ಸಿದ್ದರಾಮಯ್ಯ ನನ್ನ…

ಸಿಎಂ ಸಿದ್ದರಾಮಯ್ಯನವರನ್ನು ಟಚ್‌ ಮಾಡಿದ್ರೆ ಪೊಲೀಸ್‌ ಕೇಸ್‌ ಹಾಕ್ತಾರೆ: ಕೇಂದ್ರ ಸಚಿವ ವಿ.ಸೋಮಣ್ಣ ವ್ಯಂಗ್ಯ

ಬೆಳಗಾವಿ: ನನ್ನನ್ನು ಮುಟ್ಟಿದ್ರೆ ಜನ ಸುಮ್ಮನೆ ಬಿಡೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ಕೇಂದ್ರ ಸಚಿವ ವಿ.ಸೋಮಣ್ಣ ವ್ಯಂಗ್ಯವಾಡಿದ್ದಾರೆ. ಈ ವಿಚಾರದ ಕುರಿತು ರಾಜ್ಯದಲ್ಲಿ ಮಾತನಾಡಿದ ಅವರು,…

ಸಿಎಂ ಸಿದ್ದರಾಮಯ್ಯನವರ ಮಾತನ್ನು ಸಮರ್ಥಿಸಿಕೊಂಡ ಸಚಿವ ಸಂತೋಷ್‌ ಲಾಡ್

ಬೆಂಗಳೂರು: ಕಾಂಗ್ರೆಸ್‌ ಪಕ್ಷದ 50 ಶಾಸಕರಿಗೆ ಒಬ್ಬೊಬ್ಬರಿಗೆ ತಲಾ 50 ಕೋಟಿ ರೋಗಳ ಆಫರ್‌ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯನವರು ನೀಡಿರುವ  ಹೇಳಿಕೆಯನ್ನು ಸಚಿವ ಸಂತೋಷ್‌ ಲಾಡ್‌…

ಮಲ್ಲಿಕಾರ್ಜುನ ಖರ್ಗೆಯವರು ಮುಸ್ಲೀಮರ ಮತಗಳಿಗಾಗಿ ತಮ್ಮ ನೋವನ್ನು ನುಂಗಿದ್ದಾರೆ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಹೇಳಿಕೆ

ಅಮರಾವತಿ: ರಝಾಕರ ಹತ್ಯೆಯಿಂದ ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ತಾಯಿ ಮತ್ತು ತಂಗಿಯನ್ನು ಕಳೆದುಕೊಂಡಿದ್ದಾರೆ ಆದರೆ ಮುಸ್ಲಿಂ ಮತಗಳನ್ನು ಕಳೆದುಕೊಳ್ಳುವ ಭಯದಿಂದ ಸತ್ಯವನ್ನು ಮರೆಮಾಚುತ್ತಿದ್ದಾರೆ ತಮ್ಮ ರಾಜಕೀಯ ಲಾಭಕ್ಕಾಗಿ…

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ತಾರೆ: ಆರ್.‌ಅಶೋಕ್‌ ಸ್ಪೋಟಕ ಹೇಳಿಕೆ

ದಾವಣಗೆರೆ: ಮುಂಬರುವ ವಿಧಾನಸಭೆ ಅಧಿವೇಶನ ಶುರುವಾಗುವ ಮುನ್ನವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ತಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌ .ಅಶೋಕ್‌ ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ. ಸುದ್ದಿಗಾರರೊಂದಿಗೆ…

ಬಹುಮತದಿಂದ ಜಯಭೇರಿ ಬಾರಿಸಿದ ಡೊನಾಲ್ಡ್‌ ಟ್ರಂಪ್‌

ನವದೆಹಲಿ: ಅಮೇರಿಕಾ ಅಧ್ಯಕ್ಷೀಯ ಸ್ಥಾನಕ್ಕೆ ನಡೆದಿರುವ ಚುನಾವಣೆಯ ಫಲಿತಾಂಶ ಬಂದಿದ್ದು, ಡೊನಾಲ್ಡ್‌ ಟ್ರಂಪ್‌ ಬಹುಮತ ಗಳಿಸಿ ಜಯಭೇರಿಯನ್ನು ಬಾರಿಸಿದ್ದಾರೆ. ಡೊನಾಲ್ಡ್‌ ಟ್ರಂಪ್‌ರವರ ರಿಪಬ್ಲಿಕನ್‌ ಪಕ್ಷವೂ 277 ಸ್ಥಾನಗಳನ್ನು…

ಲೋಕಾಯುಕ್ತ ವಿಚಾರಣೆ ಎದುರಿಸಿದ ಸಿಎಂ ಸಿದ್ದರಾಮಯ್ಯ.

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ನೀಡಿರುವ ನೋಟಿಸ್‌ನ ವಿಚಾರವಾಗಿ ನಾನು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದೇನೆ ಅವರು…

ಮುಡಾ ಕೇಸ್‌ನಲ್ಲಿ ನನ್ನ ಪಾತ್ರವಿಲ್ಲ: ಸಿಎಂ ಸಿದ್ದರಾಮಯ್ಯ

ಹಾವೇರಿ: ಮುಡಾ ಹಗರಣದಲ್ಲಿ ನನ್ನದು ಏನೂ ತಪ್ಪಿಲ್ಲ.ಆದರೂ ಬಿಜೆಪಿಯವರು ಸುಖಾ ಸುಮ್ಮನೆ ನನಗೆ ತೇಜೋವಧೆ ಮಾಡುತ್ತಿದ್ದಾರೆ.ಕೇವಲ 14 ಸೈಟಿಗಾಗಿ ನಾನು ರಾಜಕಾರಣ ಮಾಡಬೇಕಾ? ಎಂದು ಬಿಜೆಪಿಗರ ವಿರುದ್ದ…