ಬೆಂಗಳೂರು: ಬಿಜೆಪಿ ಪಕ್ಷ ಪ್ರತಿಭಟನೆ ನಡೆಸುತ್ತಿರುವ ಸಮಯದಲ್ಲಿ ಸಿಎಂ ಸಿದ್ದರಾಮಯ್ಯಪ್ರಧಾನಿ ಮೋದಿಯವರಿಗೆ ಕನಿಷ್ಟ ಬೆಂಬಲ ಬೆಲೆ ಹೆಚ್ಚಿಸುವಂತೆ ಕೋರಿ ಪತ್ರ ಬರೆದಿದ್ದಾರೆ.

ರೈತರು ಬೆಳೆದಿರುವ ಬೆಳೆಗೆ ಕನಿಷ್ಟ ಬೆಂಬಲ ಬೆಲೆಯನ್ನು ಹೆಚ್ಚಿಸುವಂತೆ ಕೋರಿ ಪ್ರಧಾನಿಯವರಿಗೆ ಪತ್ರವನ್ನು ಬರೆದಿದ್ದಾರೆ.

Leave a Reply

Your email address will not be published. Required fields are marked *