Category: Crime

ಜೈಲಿನಲ್ಲಿ ಪವಿತ್ರಾ ಗೌಡಗೆ ಅನಾರೋಗ್ಯ ಕಾಟ: ಬ್ಯಾರಕ್ ಶಿಫ್ಟ್ ಮಾಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy murder case) ಪ್ರಮುಖ ಆರೋಪಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ (Parappana Agrahara Central Jail) ನ್ಯಾಯಾಂಗ ಬಂಧನದಲ್ಲಿರುವ ಪವಿತ್ರಾ ಗೌಡ…

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ಗೆ ಹಿನ್ನಡೆ, ಕೋರ್ಟ್‌ಗೆ ಖುದ್ದು ಹಾಜರಾಗಲು ಕೋರಿದ್ದ ಅರ್ಜಿ ವಜಾ!

ಬೆಂಗಳೂರು: ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಕಂಬಿ ಎಣಿಸುತ್ತಿರುವ ನಟ ದರ್ಶನ್‌ಗೆ ನ್ಯಾಯಾಲಯದಲ್ಲಿ ಮತ್ತೊಂದು ಹಿನ್ನಡೆಯಾಗಿದೆ. ವಿಚಾರಣೆ ವೇಳೆ…

ಸೈಬರ್ ವಂಚಕರಿಗೆ ಶಾಕ್: ತನಿಖೆ ವೇಳೆ ಬ್ಯಾಂಕ್ ಖಾತೆ ಜಪ್ತಿಗೆ ಕೋರ್ಟ್ ಪೂರ್ವಾನುಮತಿ ಕಡ್ಡಾಯವಲ್ಲ ಎಂದ ಹೈಕೋರ್ಟ್!

ಬೆಂಗಳೂರು: ಅಪರಾಧ ಪ್ರಕರಣಗಳ ತನಿಖೆಯ ವೇಳೆ ಶಂಕಿತರ ಬ್ಯಾಂಕ್ ಖಾತೆಗಳನ್ನು ‘ಫ್ರೀಜ್’ (ಸ್ತಂಭನ) ಮಾಡಲು ಪೊಲೀಸರಿಗೆ ಮ್ಯಾಜಿಸ್ಟ್ರೇಟ್ ಅಥವಾ ನ್ಯಾಯಾಲಯದ ಪೂರ್ವಾನುಮತಿ ಪಡೆಯುವ ಅಗತ್ಯವಿಲ್ಲ ಎಂದು ಹೈಕೋರ್ಟ್…

ತಂಬಾಕು ಪ್ರಿಯರಿಗೆ ಬಿಗ್ ಶಾಕ್: ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಸಂಪೂರ್ಣ ನಿಷೇಧ!

ಬೆಂಗಳೂರು: ಸಾರ್ವಜನಿಕರ ಆರೋಗ್ಯ ರಕ್ಷಣೆಯ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮಹತ್ವದ ಹಾಗೂ ದಿಟ್ಟ ಹೆಜ್ಜೆಯೊಂದನ್ನು ಇಟ್ಟಿದೆ. ಕ್ಯಾನ್ಸರ್ ಸೇರಿದಂತೆ ಹಲವು ಮಾರಣಾಂತಿಕ ಕಾಯಿಲೆಗಳಿಗೆ ಕಾರಣವಾಗುತ್ತಿರುವ ಗುಟ್ಕಾ…

ಉತ್ತರ ಪ್ರದೇಶದಲ್ಲಿ ಭಾರೀ ದರೋಡೆಕೋರರ ಸೆರೆ: 1.3 ಕೋಟಿ ರೂ. ಜ್ಯುವೆಲ್ಲರಿ ದೋಚಿದ್ದ ಐವರು ಅಂದರ್!

ಲಕ್ನೋ: ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆದಿದ್ದ ಬೃಹತ್ ಚಿನ್ನಾಭರಣ ದರೋಡೆ ಪ್ರಕರಣವನ್ನು ಭೇದಿಸುವಲ್ಲಿ ಯುಪಿ ಪೊಲೀಸರು ಮಹತ್ವದ ಯಶಸ್ಸು ಸಾಧಿಸಿದ್ದಾರೆ. ಬರೋಬ್ಬರಿ 1.3 ಕೋಟಿ ರೂಪಾಯಿ ಮೌಲ್ಯದ…

ಪೋಷಕರ ತೀವ್ರ ವಿರೋಧದ ಬೆನ್ನಲ್ಲೇ ವಿವಾದಾತ್ಮಕ ಸುತ್ತೋಲೆ ಹಿಂಪಡೆದ ಶಾಲೆ; ಧಾರ್ಮಿಕ ಭಾವನೆಗಳಿಗೆ ಗೌರವ ನೀಡುವುದಾಗಿ ಸ್ಪಷ್ಟನೆ.!

ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ಖಾಸಗಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ಹಣೆಗೆ ಬೊಟ್ಟು, ತಿಲಕ ಇಡುವುದು ಹಾಗೂ ಕೈಗೆ ಪವಿತ್ರ ದಾರ (ಕಳವ) ಕಟ್ಟಿಕೊಳ್ಳುವುದನ್ನು ನಿಷೇಧಿಸಿ ಹೊರಡಿಸಲಾಗಿದ್ದ ಸುತ್ತೋಲೆ ಭಾರಿ…

ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಕಮೆಂಟ್ ಮಾಡುವ ಮುನ್ನ ಎಚ್ಚರ: ಸೈಬರ್ ಪೊಲೀಸರಿಂದ ಕಠಿಣ ಕ್ರಮ!

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ (Social Media) ನಕಲಿ ಖಾತೆಗಳನ್ನು ತೆರೆದು ಅಥವಾ ತಮ್ಮದೇ ಖಾತೆಗಳಿಂದ ಇತರರ ಫೋಟೋ, ವಿಡಿಯೋಗಳಿಗೆ ಅಶ್ಲೀಲ ಕಮೆಂಟ್ ಹಾಕುವ ಕಿಡಿಗೇಡಿಗಳಿಗೆ ಸೈಬರ್ ಪೊಲೀಸರು…

ಖಾಕಿಗೆ ಸವಾಲೆಸೆದು ಜೈಲಿನಿಂದ ಪರಾರಿಯಾದ ಕೈದಿಗಳು: ಎಲ್ಲೆಡೆ ಕಟ್ಟೆಚ್ಚರ, ಶೋಧಕಾರ್ಯ ಚುರುಕು!

ಯಾವುದೇ ರಾಜ್ಯದ ಸೆಂಟ್ರಲ್ ಜೈಲು (ಕೇಂದ್ರೀಯ ಕಾರಾಗೃಹ) ಎಂದರೆ ಅದು ಭದ್ರತೆಯ ಅತಿ ದೊಡ್ಡ ಕೋಟೆ ಎಂದೇ ಪರಿಗಣಿಸಲಾಗುತ್ತದೆ. ಹತ್ತಾರು ಅಡಿ ಎತ್ತರದ ಗೋಡೆಗಳು, ಹದ್ದಿನ ಕಣ್ಣಿಡುವ…

ಮೆಡಿಕಲ್ ಸೀಟ್ ದಂಧೆಗೆ ಬಿತ್ತು ಬ್ರೇಕ್: ನೀಟ್ ಹಗರಣದ ಮಾಸ್ಟರ್ ಮೈಂಡ್ ಅರೆಸ್ಟ್, ತನಿಖೆ ಚುರುಕು!

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಬಹುಕೋಟಿ ನೀಟ್ (NEET) ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ಇದೀಗ ತಾರ್ಕಿಕ ಅಂತ್ಯದತ್ತ ಸಾಗುತ್ತಿದೆ. ಪ್ರಕರಣದ…

ಶ್ರೀಕಿ ಬಂಧನ ಬೆನ್ನಲ್ಲೇ ನಲಪಾಡ್‌ಗೆ ಇಡಿ ಶಾಕ್: ಬಿಟ್‌ಕಾಯಿನ್ ಹಗರಣದಲ್ಲಿ ಮತ್ತೆ ಸಂಕಷ್ಟ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಬಿಟ್‌ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ಜಾರಿ ನಿರ್ದೇಶನಾಲಯ (ED) ಬಂಧಿಸಿದ ಬೆನ್ನಲ್ಲೇ, ಕಾಂಗ್ರೆಸ್ ಶಾಸಕ ಎನ್.ಎ.…