Category: ಪ್ರಸ್ತುತ ಸುದ್ದಿ

ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಗೆ ಎಕ್ಸ್‌ ಖಾತೆಯ ಮೂಲಕ ಟಾಂಗ್‌ ನೀಡಿದ ಡಿಕೆಶಿ!

ಬೆಂಗಳೂರು: ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಗೆ ಡಿಕೆ ಶಿವಕುಮಾರ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಅಫಿಡವಿಟ್‌ ಕಾಪಿ ಹಾಕುವುದರ ಮೂಲಕ ತಿರುಗೇಟನ್ನ ನೀಡಿದ್ದಾರೆ. ಡಿಕೆ ಶಿವಕುಮಾರ್‌…

ರೇಣುಕಾಸ್ವಾಮಿ ಪೋಷಕರಿಗೆ ಸಮನ್ಸ್‌ ಜಾರಿ ಮಾಡಿದ ಕೋರ್ಟ್!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ  ತಂದೆ ಮತ್ತು ತಾಯಿಗೆ ಸಮನ್ಸ್‌ ಜಾರಿ ಮಾಡಿದೆ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ತಂದೆ ತಾಯಿ ನ್ಯಾಯಾಲಯಕ್ಕೆ ಹಾಜರಾಗುವಂತೆ…

ಸಿಎಂ ಡಿಸಿಎಂ ಗೊಂದಲಗಳಿಗೆ ಸ್ಪಷ್ಟನೆ ಕೇಳಿದ ನಿಖಿಲ್‌ ಕುಮಾರಸ್ವಾಮಿ!

ಬೆಂಗಳೂರು:ರಾಜ್ಯದಲ್ಲಿ ಸಿಎಂ ಯಾರು? ಡಿಸಿಎಂ ಯಾರು? ಎಂಬುದನ್ನು ಕಾಂಗ್ರೆಸ್‌ ನಾಯಕರು ಸ್ಪಷ್ಟಪಡಿಸಲಿ ಎಂದು ಜೆಡಿಎಸ್‌  ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ…

ಹಾಸ್ಯ ಕಲಾವಿದ ಉಮೇಶ್‌ರವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಹಲವಾರು ಕಲಾವಿದರು ನಮ್ಮನ್ನಗಲಿದ್ದಾರೆ. ಕನ್ನಡ ಚಿತ್ರರಸಿಕರನ್ನು ರಂಜಿಸಿದ ಹಾಸ್ಯ ಕಲಾವಿದ ಉಮೇಶ್‌ ಲಿವರ್‌ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. “ನನ್ನನ್ನು ಅಪಾರ್ಥ ಮಾಡ್ಕೋಬೇಡಿ…

ನನ್ನ ಮತ್ತು ಮುಖ್ಯಮಂತ್ರಿಗಳ ನಡುವೆ ಭಿನ್ನಾಭಿಪ್ರಾಯವಿಲ್ಲ: ಡಿಸಿಎಂ ಡಿಕೆಶಿವಕುಮಾರ್

ಬೆಂಗಳೂರು: ನಮ್ಮಪಕ್ಷದಲ್ಲಾಗಲೀ, ನನ್ನ ಸಿದ್ದರಾಮಯ್ಯನ ನಡುವೆ ಭಿನ್ನಭಿಪ್ರಾಯಗಳಿಲ್ಲ.ನಾನಂತೂ ಗುಂಪುಗಾರಿಕೆಯನ್ನು ಯಾವತ್ತೂ ಮಾಡಿಲ್ಲ.ಮಾಡೋದು ಇಲ್ಲ.ನಮ್ಮಲ್ಲಿ ಒಗ್ಗಟ್ಟಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ನಾನು ದೆಹಲಿಗೆ ಹೋಗಿದ್ದೇ ನಿಜ.ಆದ್ರೆ…

ಬೆಂಗಳೂರಿನಲ್ಲಿ ಕೆಂಪು ಸುಂದರಿಯದ್ದೇ ಹವಾ!

ಜನಸಾಮಾನ್ಯರ ದಿನಬಳಕೆಯ ವಸ್ತುಗಳ ಬೆಲೆ ಹೆಚ್ಚಾದರೆ ಪಾಪ ಜನಸಾಮಾನ್ಯರು ಏನು ತಾನೇ ಮಾಡಿಯಾರು. ಹೌದು ಟೊಮೊಟೊ ಬೆಲೆ ವಾರದಲ್ಲಿ ದಿಡೀರ್‌ ಎಂದು ಹೆಚ್ಚಾಗಿದ್ದನ್ನು ಕಂಡು ಜನರು ಶಾಕ್‌…

ತಿಥಿ ಸಿನಿಮಾ ಮಾಡಿ ಸೈ ಎನಿಸಿಕೊಂಡಿದ್ದ ಗಡ್ಡಪ್ಪ ಇನ್ನಿಲ್ಲ!

    ಮಂಡ್ಯ: ಕನ್ನಡದಲ್ಲಿ ತಿಥಿ ಸಿನಿಮಾ ಮಾಡಿ ಗಡ್ಡಪ್ಪ ಎಂದೇ  ಫೇಮಸ್‌ ಆಗಿರುವ  ಗಡ್ಡಪ್ಪ ಅಲಿಯಾಸ್‌ ಚನ್ನೇಗೌಡ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಇದೀಗ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ. ತಿಥಿ,…

ಬೆಂಬಲ ಬೆಲೆ ನಿಗದಿಗೆ ರೈತರ ಹೋರಾಟ: ಕೂಡಲೇ ಪರಿಹಾರ ನೀಡಲು ಆಗ್ರಹ!

ಬೆಳಗಾವಿ: ಒಂದು ಟನ್‌ ಕಬ್ಬಿಗೆ ಮೂವತೈದು ಸಾವಿರ ರೂಪಾಯಿ ಬೆಂಬಲ ಬೆಲೆಯನ್ನು ನಿಗದಿ ಮಾಡಲು ಅಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ 9 ನೇ ದಿನಕ್ಕೇ ತಲುಪಿದ್ದು,…

ಶುಭಮನ್‌ ಗಿಲ್‌ನ ದಾಖಲೆಯನ್ನು ಹಿಂದಿಕ್ಕಿದ ರೋಹಿತ್‌ ಶರ್ಮಾ!

ಟೀಂ ಇಂಡಿಯಾದ ನಾಯಕ ರೋಹಿತ್‌ ಶರ್ಮಾ ದಾಖಲೆ ಪುಸ್ತಕದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ICCಏಕದಿನ ಪಂದ್ಯದಲ್ಲಿ ಬ್ಯಾಟಿಂಗ್‌ ಅಂಕದಲ್ಲಿ ನಂ.1 ಸ್ಥಾನವನ್ನು ಪಡೆಯುವುದರ ಮೂಲಕ ನಂ.1 ಸ್ತಾನ ಪಡೆದ…

ನಟ ದರ್ಶನ್‌ಗೆ ದಿಂಬು ಹಾಸಿಗೆ ನೀಡಲು ನಿರಾಕರಿಸಿದ ಕೋರ್ಟ್!

ಬೆಂಗಳೂರು: ಹಾಸಿಗೆ ಮತ್ತು ದಿಂಬು ನೀಡಲು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್‌ಗೆ ನಿರಾಸೆಯಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ಸದ್ಯ ಜೈಲಿನಲ್ಲಿರುವ ದರ್ಶನ್‌ಗೆ ನಿರಾಸೆಯುಂಟಾಗಿದೆ.ದಿಂಬು ಹಾಸಿಗೆ ನೀಡಲು…