ಆಫ್ಘಾನ್ ಸರಣಿಗೆ ಬಲಿಷ್ಠ ಭಾರತ ತಂಡ: ಬಿಸಿಸಿಐ ನಿರ್ಧಾರವನ್ನು “ಭಯದ ನಡೆ” ಎಂದ ಕೆ. ಶ್ರೀಕಾಂತ್!
ನವದೆಹಲಿ: ಮುಂಬರುವ ಆಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಅಂತರಾಷ್ಟ್ರೀಯ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್…
ಸಮಾಜದ ಕನ್ನಡಿ
ನವದೆಹಲಿ: ಮುಂಬರುವ ಆಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಅಂತರಾಷ್ಟ್ರೀಯ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್…
ನೇಪಾಳ: ಪ್ರಕೃತಿಯ ವಿಕೋಪದ ಮುಂದೆ ಮನುಷ್ಯ ಎಷ್ಟೇ ಅಸಹಾಯಕನಾದರೂ, ಬದುಕುವ ಛಲ ಮತ್ತು ರಕ್ಷಣಾ ಪಡೆಗಳ ಸತತ ಪ್ರಯತ್ನವಿದ್ದರೆ ಮೃತ್ಯುವನ್ನೂ ಗೆಲ್ಲಬಹುದು ಎಂಬುದಕ್ಕೆ ನೇಪಾಳದಲ್ಲಿ ನಡೆದ ಈ…
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ವಿವಿಧೆಡೆ ಪಟಾಕಿಗಳ ಮೇಲಿನ ನಿಷೇಧವನ್ನು ಸಡಿಲಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ಸದ್ಯಕ್ಕೆ ತಳ್ಳಿಹಾಕಿದೆ. ಪರಿಸರ…
ಭಾರಿ ಮಳೆ ಮತ್ತು ಪ್ರವಾಹದಿಂದ ತತ್ತರಿಸಿರುವ ನೆರೆರಾಷ್ಟ್ರ ನೇಪಾಳದಲ್ಲಿ ಜನರ ಬದುಕು ಮೂರಾಬಟ್ಟೆಯಾಗಿದೆ. ಸಾವಿರಾರು ಜನರು ಮನೆ-ಮಠ ಕಳೆದುಕೊಂಡು ಬೀದಿಪಾಲಾಗಿದ್ದು, ಸಾವು-ನೋವಿನ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ.…
ಪಾಟ್ನಾ: ನೆರೆರಾಷ್ಟ್ರ ನೇಪಾಳದಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಪ್ರವಾಹದ ಪರಿಣಾಮ ಗಡಿ ರಾಜ್ಯ ಬಿಹಾರದ ಮೇಲೂ ತೀವ್ರವಾಗಿ ಬೀರಿದೆ. ನೇಪಾಳದಿಂದ ಬಿಹಾರದತ್ತ ನುಗ್ಗುತ್ತಿರುವ ಪ್ರವಾಹದ ನೀರಿನಲ್ಲಿ…
ಕಠ್ಮಂಡು: ನೆರೆರಾಷ್ಟ್ರ ನೇಪಾಳದಲ್ಲಿ ವರುಣನ ಆರ್ಭಟಕ್ಕೆ ಅಕ್ಷರಶಃ ಜಲಪ್ರಳಯವೇ ಸೃಷ್ಟಿಯಾಗಿದ್ದು, ಪ್ರವಾಹದ ಭೀಕರತೆಗೆ ಇಡೀ ದೇಶವೇ ತತ್ತರಿಸಿ ಹೋಗಿದೆ. ಸದ್ಯದ ವರದಿಗಳ ಪ್ರಕಾರ, ಪ್ರವಾಹದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ…
ಭಾರತೀಯ ಕ್ರಿಕೆಟ್ನ ಭವಿಷ್ಯದ ತಾರೆ ಎಂದೇ ಬಿಂಬಿತವಾಗಿರುವ ಯುವ ಆಟಗಾರ ವೈಭವ್ ಸೂರ್ಯವಂಶಿ, ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಕ್ರೀಡಾ ಲೋಕದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಬರೋಬ್ಬರಿ…
ನವದೆಹಲಿ: ‘ಕ್ವಾರಂಟೈನ್’ (Quarantine) ಎಂಬ ಪದ ಕೇಳಿದೊಡನೆ ನಮಗೆಲ್ಲರಿಗೂ ಕೋವಿಡ್-೧9ಮಹಾಮಾರಿ ನೆನಪಾಗುತ್ತದೆ. ಮನುಷ್ಯರಿಗೆ ಅಥವಾ ವಿದೇಶದಿಂದ ತರುವ ಸಾಕುಪ್ರಾಣಿಗಳಿಗೆ ಕ್ವಾರಂಟೈನ್ ಮಾಡುವುದು ನಮಗೆ ತಿಳಿದಿರುವ ವಿಚಾರ. ಆದರೆ,…
ನವದೆಹಲಿ: ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಾಗಿರುವ ಎಫ್ಐಆರ್ (FIR) ಅನ್ನು ಖಂಡಿಸಿ ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಬೃಹತ್…
ನವದೆಹಲಿ: ನೆರೆಯ ರಾಷ್ಟ್ರ ನೇಪಾಳದಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಭೀಕರ ಪ್ರವಾಹ ಪರಿಸ್ಥಿತಿಯು ತೀವ್ರ ಸ್ವರೂಪ ಪಡೆದುಕೊಂಡಿದ್ದು, ನೂರಾರು ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಭ್ಯವಾಗಿರುವ ಪ್ರಾಥಮಿಕ…