Category: Politics

ಮುಖ್ಯಮಂತ್ರಿಯಾಗಿ ನಾನೇ ಮುಂದುವರೆಯುತ್ತೇನೆ ಯಾವುದೇ ಸಂಶಯವಿಲ್ಲ :ಸಿಎಂ ಸಿದ್ದರಾಮಯ್ಯ

ಬೆಂಗಳೂರು:ಮುಖ್ಯಮಂತ್ರಿಯಾಗಿ ನಾನೇ ಮುಂದುವರೆಯುತ್ತೇನೆ ಅದರಲ್ಲಿ ಯಾವುದೇ ರೀತಿಯ ಸಂಶಯವಿಲ್ಲವೆಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಅರಣ್ಯಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು .ಸಿಎಂ ಸೀಟ್‌ ಖಾಲಿಯಿದ್ದರೆ ತಾನೇ…

ಮುಡಾ ಪ್ರಕರಣದಲ್ಲಿ ಹೊಂದಾಣಿಕೆಯ ರಾಜಕೀಯ ನಡೆಯುತ್ತಿದೆ: ಪ್ರತಾಪ್‌ ಸಿಂಹ

ಹಾಸನ: ಮುಡಾ ಪ್ರಕರಣದಲ್ಲಿ ಕಾಂಗ್ರೆಸ್‌, ಬಿಜೆಪಿ-ಜೆಡಿಎಸ್‌ ಎಲ್ಲಾ ಪಕ್ಷದವರ ಹಗರಣಗಳಿವೆ ಈ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ಸಿನವರು ಯಾಕೆ ಮೌನವಾಗಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಪ್ರಶ್ನಿಸಿದ್ದಾರೆ.…

ಕಾಂಗ್ರೆಸ್‌ ಮೀಸಲಾತಿಯನ್ನುಅಂತ್ಯ ಮಾಡಲು ಸಂಚು ಮಾಡುತ್ತಿದೆ: ಮಾಯಾವತಿ ಆರೋಪ

ನವದೆಹಲಿ: ಕಾಂಗ್ರೆಸ್‌ ಪಕ್ಷವೂ SCST  ಮತ್ತು OBC ಮೀಸಲಾತಿಯನ್ನುಅಂತ್ಯ ಮಾಡಲು ಸಂಚು ಮಾಡುತ್ತಿದೆ . ರಾಹುಲ್‌ ಗಾಂಧಿ ಬಗ್ಗೆ ಎಚ್ಚರಿಕೆಯಿರಲಿ, ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಆರೋಪ…

ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಜಿ.ಪರಮೇಶ್ವರ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಗೌಪ್ಯ(confidential) ದಾಖಲಾತಿ ಏನಲ್ಲ. ಸಹಜವಾಗಿ ಮಾಹಿತಿಗಳು ಹೊರ ಬರುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.…

ವಾಲ್ಮೀಕಿ ನಿಗಮದ ಮಾಸ್ಟರ್ ಮೈಂಡ್:ಚಾರ್ಜ್‌ಶೀಟ್‌ನಲ್ಲಿಇಡಿ ಉಲ್ಲೇಖ

ಬೆಂಗಳೂರು : ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ನಡೆಸಿರುವ ಇಡಿ ಅಧಿಕಾರಿಗಳಿಂದು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು,ಈ  ಪ್ರಕಣದಲ್ಲಿ ಮಾಜಿ ಸಚಿವರಾದ ಬಿ.ನಾಗೇಂದ್ರರವರೇ ಮಾಸ್ಟರ್ ಮೈಂಡ್ ಎಂಬ…

ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದ ಕೋರ್ಟ್

ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್‌ ಸೆಪ್ಟೆಂಬರ್‌ 12ಕ್ಕೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ,ಅಶ್ಲೀಲ ವಿಡಿಯೋ…

ಸಿದ್ದರಾಮಯ್ಯನವರ ಪ್ರತಿಕೃತಿಗೆ ಚಪ್ಪಲಿ ಏಟು: ಶಾಸಕ ಯಶ್‌ಪಾಲ್‌ ಸುವರ್ಣ ವಿರುದ್ದ ದೂರು ದಾಖಲು

ಉಡುಪಿ: ಸಿಎಂ ಸಿದ್ದರಾಮಯ್ಯನವರ  ಪ್ರತಿಕೃತಿಗೆ ಚಪ್ಪಲಿ ಏಟು ಮತ್ತುಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸೇರಿ 11 ಜನ ಬಿಜೆಪಿ ಮುಖಂಡರ…

ಸಿಎಂ ಸಿದ್ದರಾಮಯ್ಯನವರ ಪಕ್ಷದ ಪತನಕ್ಕೆ” ಟೈಂ‌ ಬಾಂಬ್‌ “ಫಿಕ್ಸ್ : ಸಿಟಿ ರವಿ ಸ್ಟೋಟಕ ಹೇಳಿಕೆ

ಹುಬ್ಬಳ್ಳಿ : ದೀಪಾವಳಿ ಹಬ್ಬದ ಹೊತ್ತಿಗೆ ಕಾಂಗ್ರೆಸ್‌ ಪಕ್ಷವೂ ದಿವಾಳೀಯಾಗುತ್ತದೆ ಎಂದು ಬಿಜೆಪಿ ಎಂಎಲ್ ಸಿ ಸಿ.ಟಿ. ರವಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

ಸಚಿವನಾದ ನಾನೇ ಹಿಂದಿ ಕಲಿತಿದ್ದೇನೆ, ನೀವ್ಯಾಕೆ ಕನ್ನಡ ಮಾತಾಡಲ್ಲ.: ಸಚಿವ ವಿ.ಸೋಮಣ್ಣ

ಬೆಂಗಳೂರು: ಕೇಂದ್ರ ಸಚಿವರಾದ ವಿ.ಸೋಮಣ್ಣನವರು ಬೆಂಗಳೂರಿನ ಯಲಹಂಕದಲ್ಲಿರುವ ಅಚ್ಚು ಮತ್ತು ಗಾಲಿ ಕಾರ್ಖಾನೆಗೆ ಬೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಅಧಿಕಾರಿಗಳು ಕನ್ನಡ ಭಾಷೆಯನ್ನುಮಾತನಾಡದೆ ಹಿಂದಿಯಲ್ಲಿ ಮಾತನಾಡಿದ್ದನ್ನು ಗಮನಿಸಿದ…

ರಾಜಕೀಯ ವೃತ್ತಿಗೆ ರಾಜೀನಾಮೆ ನೀಡಿದ tmcಯ ರಾಜ್ಯಸಭಾ ಸದಸ್ಯ

ನವದೆಹಲಿ: ರಾಜ್ಯಸಭಾ ಸದಸ್ಯತ್ವಕ್ಕೆ ತೃಣಮೂಲ ಕಾಂಗ್ರೆಸ್‌ ಪಕ್ಷದ ಜವಾಹರ್‌ ಸರ್ಕಾರ್‌ ಇಂದು ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳ ವರದಿ ತಿಳಿಸಿದೆ. ರಾಜೀನಾಮೆ ವಿಷಯದ ಕುರಿತು ವೆಸ್ಟ್‌ ಬೆಂಗಾಲ್‌…