‘ಈಗಲಾದರೂ ಮೌನ ಮುರಿದಿದ್ದಕ್ಕೆ ಧನ್ಯವಾದಗಳು’: ಪ್ರಧಾನಿ ಮೋದಿ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ
ಬೆಂಗಳೂರು: ದೇಶಾದ್ಯಂತ ಚರ್ಚೆಯಲ್ಲಿರುವ ಜ್ವಲಂತ ಸಮಸ್ಯೆಗಳು ಹಾಗೂ ಸಂಸತ್ತಿನ ಕಲಾಪಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಹೇಳಿಕೆಗೆ ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ…
