Category: ರಾಜ್ಯ

ನ್ಯಾಯಾಲಯ ಜಾಮೀನು ಮಂಜೂರು ಮಾಡಿದರೂ ಮಾಸ್ಕ್‌ಮ್ಯಾನ್‌ಗೆ ಬಿಡುಗಡೆಯಾಗಿಲ್ಲ!

ಶಿವಮೊಗ್ಗ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂಬ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್‌ ಮ್ಯಾನ್‌ ಚೆನ್ನಯ್ಯನಿಗೆ ಜಾಮೀನು ಮಂಜೂರಾಗಿತ್ತು, ಆದರೂ ಮಾಸ್ಕ್‌ಮ್ಯಾನ್‌ ಚೆನ್ನಯ್ಯನ ಬಿರುಗಡೆ ಮಾಡುವಂತಿಲ್ಲ. ಧರ್ಮಸ್ಥಳ…

ಸಿಎಂ ಡಿಸಿಎಂ ಗೊಂದಲಗಳಿಗೆ ಸ್ಪಷ್ಟನೆ ಕೇಳಿದ ನಿಖಿಲ್‌ ಕುಮಾರಸ್ವಾಮಿ!

ಬೆಂಗಳೂರು:ರಾಜ್ಯದಲ್ಲಿ ಸಿಎಂ ಯಾರು? ಡಿಸಿಎಂ ಯಾರು? ಎಂಬುದನ್ನು ಕಾಂಗ್ರೆಸ್‌ ನಾಯಕರು ಸ್ಪಷ್ಟಪಡಿಸಲಿ ಎಂದು ಜೆಡಿಎಸ್‌  ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ…

ಸಿಎಂ ಬದಲಾವಣೆಯ ಗೊಂದಲಕ್ಕೆ ಬ್ರೇಕ್‌ ಹಾಕಿದ HC ಮಹದೇವಪ್ಪ !

ದಾವಣಗೆರೆ: ಸಿಂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಗಳಾಗಿ ಮುಂದುವರೆಯಲಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವರಾದ ಮಹದೇವಪ್ಪ ಹೇಳಿಕೆಯನ್ನು ನೀಡಿದ್ದಾರೆ. ರಾಜ್ಯ ರಾಜಕೀಯದಲ್ಲಿ ಸಿಎಂ ಕುರ್ಚಿ ವಿಚಾರ ಹಲವಾರು ತಿರುವನ್ನು ಪಡೆದುಕೊಳ್ಳುತ್ತಿದ್ದರೂ…

ಹಾಸ್ಯ ಕಲಾವಿದ ಉಮೇಶ್‌ರವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಹಲವಾರು ಕಲಾವಿದರು ನಮ್ಮನ್ನಗಲಿದ್ದಾರೆ. ಕನ್ನಡ ಚಿತ್ರರಸಿಕರನ್ನು ರಂಜಿಸಿದ ಹಾಸ್ಯ ಕಲಾವಿದ ಉಮೇಶ್‌ ಲಿವರ್‌ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. “ನನ್ನನ್ನು ಅಪಾರ್ಥ ಮಾಡ್ಕೋಬೇಡಿ…

ನನ್ನ ಮತ್ತು ಮುಖ್ಯಮಂತ್ರಿಗಳ ನಡುವೆ ಭಿನ್ನಾಭಿಪ್ರಾಯವಿಲ್ಲ: ಡಿಸಿಎಂ ಡಿಕೆಶಿವಕುಮಾರ್

ಬೆಂಗಳೂರು: ನಮ್ಮಪಕ್ಷದಲ್ಲಾಗಲೀ, ನನ್ನ ಸಿದ್ದರಾಮಯ್ಯನ ನಡುವೆ ಭಿನ್ನಭಿಪ್ರಾಯಗಳಿಲ್ಲ.ನಾನಂತೂ ಗುಂಪುಗಾರಿಕೆಯನ್ನು ಯಾವತ್ತೂ ಮಾಡಿಲ್ಲ.ಮಾಡೋದು ಇಲ್ಲ.ನಮ್ಮಲ್ಲಿ ಒಗ್ಗಟ್ಟಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ನಾನು ದೆಹಲಿಗೆ ಹೋಗಿದ್ದೇ ನಿಜ.ಆದ್ರೆ…

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನಿಗೆ ಚಿಕಿತ್ಸೆ ನೀಡಿದ  ರೈಲ್ವೆ ವೈದ್ಯರು!ವಿಡಿಯೋ ವೈರಲ್‌ !

ರೈಲಿನಲ್ಲಿ ಪ್ರಯಾಣಿಸುತ್ತಿರುವ ಹುಡುಗನ ಆರೋಗ್ಯದಲ್ಲಿ ವ್ಯತ್ಯಾಸ ಕಂಡಿದ್ದು, ಕೂಡಲೇ ಸರಿಪಡಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ರೈಲ್ವೆ ವೈದ್ಯರು.ಸದ್ಯ ವಿಡಿಯೋ ವೈರಲ್ ಆಗಿದೆ. ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನ ದವಡೆ…

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ ನೀಡಿದ ಸಚಿವ ಮಧುಬಂಗಾರಪ್ಪ!

ಬೆಂಗಳೂರು: SSLC ಮತ್ತು PUC ಪರೀಕ್ಷೆಯನ್ನು ನಿಗಧಿತ ಅಂಕಗಳನ್ನು ತೆಗೆದುಕೊಳ್ಳಬೇಕು ಎಂಬುದಿತ್ತು. ಆದರೆ ಪಾಸಿಂಗ್‌ ಅಂಕವನ್ನು ಇಳಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೌದು, SSLC  ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು…

ಸಿದ್ದರಾಮಯ್ಯನವರೇ 5 ವರ್ಷ ಮುಖ್ಯಮಂತ್ರಿಯಾಗಿರ್ತಾರೆ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಇನ್ನು 5 ವರ್ಷ ಸಿಎಂ ಸಿದ್ದರಾಮಯ್ಯನವರೇ ಅಧಿಕಾರ ಮುಂದುವರೆಸಲಿದ್ದಾರೆ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆಯನ್ನು ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು 5 ವರ್ಷಸಿದ್ದರಾಮಯ್ಯನವರೇ…

ದಸರಾ ಮೆರವಣಿಗೆಯಲ್ಲಿ ಗಮನ ಸೆಳೆದ ಸ್ತಬ್ಧಚಿತ್ರ

ಮೈಸೂರು: ಮೈಸೂರು ದಸರಾ ಎಷ್ಟೊಂದು ಸುಂದರ ಎನ್ನುವ ಹಾಗೆ ವಿಶ್ವವಿಖ್ಯಾತ ದಸರಾ ಜಂಬೂಸವಾರಿಯ ಮೆರವಣಿಗೆ ಶುರುವಾಗಿದ್ದು, ಅದೇ ಸಮಯದಲ್ಲಿ ವಿವಿಧ ವಿನ್ಯಾಸದ ಸ್ತಬ್ಧಚಿತ್ರಗಳು ಗಮನ ಸೆಳೆದಿವೆ. ಈ…

ರಾಹುಲ್‌ ಗಾಂಧಿಗೆ ಕೊಲೆ ಬೆದರಿಕೆ: ಅಮಿತ್‌ ಶಾಗೆ ಪತ್ರ

ರಾಹುಲ್‌ ಗಾಂಧಿಯವರ ಎದೆಗೆ ಗುಂಡಿಕ್ಕಿ ಹೊಡೆಯುತ್ತೇವೆ ಎಂದುಕೇರಳ ಬಿಜೆಪಿ ನಾಯಕ ಕೊಲೆ ಬೆದರಿಕೆಯ ವಿರುದ್ದ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್‌ ಸರ್ಕಾರ ಆದೇಶಿಸಿದೆ. ರಾಹುಲ್‌ ಎದೆಗೆ ಗುಂಡು…