ಕೃಷಿಗಿಲ್ಲ ಕಾವೇರಿ ನೀರು: ಕುಡಿಯುವ ಉದ್ದೇಶಕ್ಕಷ್ಟೇ ಬಳಸುವಂತೆ ಕರ್ನಾಟಕ, ತಮಿಳುನಾಡಿಗೆ ಕಾವೇರಿ ಪ್ರಾಧಿಕಾರದ ಖಡಕ್ ನಿರ್ದೇಶನ!
ನವದೆಹಲಿ/ಬೆಂಗಳೂರು: ಮುಂಗಾರು ಮಳೆಯ ಕೊರತೆ ಹಾಗೂ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಲಭ್ಯವಿರುವ…
