Category: ರಾಜ್ಯ

ಅನ್ಯಾಯ, ನಿರುದ್ಯೋಗ ಮುಕ್ತ ಸಮಾಜ ನಿರ್ಮಾಣವೇ ನಿಜವಾದ ಸ್ವಾತಂತ್ರ್ಯ: ಯುವಜನತೆಗೆ ಸಚಿವ ಎಸ್. ಮಧು ಬಂಗಾರಪ್ಪ ಸಂದೇಶ!

ಬೆಂಗಳೂರು: “ಬ್ರಿಟಿಷರಿಂದ ನಾವು ಭೌತಿಕವಾಗಿ ಸ್ವಾತಂತ್ರ್ಯ ಪಡೆದಿದ್ದೇವೆ, ಆದರೆ ಪ್ರಸ್ತುತ ದಿನಗಳಲ್ಲಿ ಬಡತನ, ಹಸಿವು, ನಿರುದ್ಯೋಗ ಹಾಗೂ ಅನ್ಯಾಯದ ವಿರುದ್ಧ ನಮ್ಮ ಹೊಸ ಸ್ವಾತಂತ್ರ್ಯ ಹೋರಾಟ ನಡೆಯಬೇಕಿದೆ”…

ನಮ್ಮನ್ನು ಉಳಿಸಿದ್ದು ಕಾಂಗ್ರೆಸ್ ನಾಯಕರು, ಆರ್‌ಎಸ್‌ಎಸ್ ಕೊಡುಗೆ ಶೂನ್ಯ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ!

ಬೆಂಗಳೂರು: ಹೈದರಾಬಾದ್ ಕರ್ನಾಟಕ (ಕಲ್ಯಾಣ ಕರ್ನಾಟಕ) ವಿಮೋಚನಾ ಹೋರಾಟ ಮತ್ತು ರಜಾಕರ ಕ್ರೂರ ಆಡಳಿತದ ಕುರಿತಂತೆ ರಾಜ್ಯ ರಾಜಕೀಯದಲ್ಲಿ ಇದೀಗ ತೀವ್ರ ವಾಕ್ಸಮರ ಶುರುವಾಗಿದೆ. “ರಜಾಕರಿಂದ ನಮ್ಮನ್ನು…

ಗುಟ್ಕಾ ನಿಷೇಧದ ಗೊಂದಲಕ್ಕೆ ತೆರೆ: ಕೇವಲ ತಂಬಾಕು ಮತ್ತು ನಿಕೋಟಿನ್ ಯುಕ್ತ ಉತ್ಪನ್ನಗಳಿಗಷ್ಟೇ ನಿರ್ಬಂಧ ಎಂದ ಯು.ಟಿ. ಖಾದರ್!

ಬೆಂಗಳೂರು: ರಾಜ್ಯದಲ್ಲಿ ಗುಟ್ಕಾ ಹಾಗೂ ಪಾನ್ ಮಸಾಲಾ ನಿಷೇಧದ ಕುರಿತು ಸಾರ್ವಜನಿಕರಲ್ಲಿ ಮತ್ತು ವ್ಯಾಪಾರಿಗಳಲ್ಲಿ ಎದ್ದಿದ್ದ ಗೊಂದಲಕ್ಕೆ ಸರ್ಕಾರ ತೆರೆ ಎಳೆದಿದೆ. ರಾಜ್ಯದಲ್ಲಿ ಕೇವಲ ನಿಕೋಟಿನ್ ಹಾಗೂ…

ಅಂಗನವಾಡಿ ಕೇಂದ್ರದ ಮೇಲ್ಛಾವಣಿ ದಿಢೀರ್ ಕುಸಿತ: ನಾಲ್ವರು ಪುಟಾಣಿಗಳಿಗೆ ಗಂಭೀರ ಗಾಯ!

ಚಿಕ್ಕಬಳ್ಳಾಪುರ: ಅಂಗನವಾಡಿಯ ಮೇಲ್ಚಾವಣಿ ಕುಸಿದು ಬಿದ್ದು 4 ಮಕ್ಕಳಿಗೆ ಗಂಭೀರವಾಗಿ ಗಾಯವಾಗಿರುವ ಘಟನೆಯು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ದೊಡ್ಡಬೊಮ್ಮನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿರುವುದು ತಿಳಿದುಬಂದಿದೆ. ಅಂಗನವಾಡಿ…

ನಾಳೆ ವಿಧಾನಸೌಧದ ಬಳಿ ‘ಫ್ರೀಡಂ ಹಬ್ಬ’: ವಾಹನ ಸವಾರರೇ ಗಮನಿಸಿ, ಸಂಚಾರ ಮಾರ್ಗದಲ್ಲಿ ಭಾರೀ ಬದಲಾವಣೆ!

ಬೆಂಗಳೂರು: ನಾಳೆ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ‘ಫ್ರೀಡಂ ಹಬ್ಬ’ದ ಸಂಭ್ರಮ ಮನೆಮಾಡಿದೆ. ಈ ರಾಷ್ಟ್ರೀಯ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು,…

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ‘ಮಾಫಿ ಸಾಕ್ಷಿ’ ಪ್ರಕ್ರಿಯೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್!

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಹಾಗೂ ಸದ್ಯ ತನಿಖಾ ಹಂತದಲ್ಲಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಕಾನೂನು ಸಮರದಲ್ಲಿ ಭಾರೀ ಹಿನ್ನಡೆಯಾಗಿದೆ.…

ಆಸ್ತಿ ವಿವಾದಗಳಲ್ಲಿ ತೀರ್ಪು ನೀಡುವ ಅಧಿಕಾರ ಎಸ್‌ಸಿ/ಎಸ್‌ಟಿ ಆಯೋಗಕ್ಕಿಲ್ಲ: ಹೈಕೋರ್ಟ್‌ನ ಮಹತ್ವದ ಆದೇಶ!

ಬೆಂಗಳೂರು: ಸ್ಥಿರಾಸ್ತಿಗಳಿಗೆ (ಜಮೀನು, ನಿವೇಶನ, ಮನೆ ಇತ್ಯಾದಿ) ಸಂಬಂಧಿಸಿದ ವ್ಯಾಜ್ಯಗಳನ್ನು ನಿರ್ಧರಿಸುವ ಅಥವಾ ಆಸ್ತಿ ಹಕ್ಕಿನ ಬಗ್ಗೆ ತೀರ್ಪು ನೀಡುವ ಯಾವುದೇ ಅಧಿಕಾರ ಪರಿಶಿಷ್ಟ ಜಾತಿ ಮತ್ತು…

ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ ಮುನ್ಸೂಚನೆ: ಬೆಳಗಾವಿ ಸೇರಿದಂತೆ ಐದು ಜಿಲ್ಲೆಗಳಲ್ಲಿ ಕಟ್ಟೆಚ್ಚರ!

ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಇಂದು ಬೆಳಗಾವಿ ಸೇರಿದಂತೆ ಪ್ರಮುಖ 5 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ…

ರಾಜ್ಯದ ಸಂಕಷ್ಟವನ್ನು ಕೋರ್ಟ್‌ಗೆ ವಿವರಿಸಿದ್ದೇವೆ, ತೀರ್ಪು ನೋಡಿ ಮುಂದಿನ ಹೆಜ್ಜೆ: ರಾಮಲಿಂಗಾರೆಡ್ಡಿ ಸ್ಪಷ್ಟನೆ!

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕದ ನಡುವಿನ ಕಾನೂನು ಹೋರಾಟ ತೀವ್ರಗೊಂಡಿದ್ದು, ಸುಪ್ರೀಂ ಕೋರ್ಟ್ ನೀಡುವ ತೀರ್ಪನ್ನು ಆಧರಿಸಿ ರಾಜ್ಯ…

ಕಾವೇರಿ ನೀರು ಹಂಚಿಕೆ: ಕುಡಿಯುವ ನೀರಿಗೂ ತತ್ವಾರವಿದ್ದರೂ ನೆರೆ ರಾಜ್ಯಕ್ಕೆ ನೀರು ಬಿಟ್ಟಿದ್ದೇವೆ ಎಂದ ಕರ್ನಾಟಕ!

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿರುವ ಕರ್ನಾಟಕ ಸರ್ಕಾರ, ರಾಜ್ಯದ ಜಲಾಶಯಗಳಲ್ಲಿ ಅಗತ್ಯ ನೀರಿಲ್ಲದಿದ್ದರೂ ತಮಿಳುನಾಡಿಗೆ ನೀರು ಹರಿಸಲಾಗಿದೆ…